ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ, ಇಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ, ಶಿಬಿರದ ಪೂರ್ಣ ಮಾಹಿತಿಗಳನ್ನು ಒಳಗೊಂಡ ಶಿಬಿರಾರ್ಥಿಗಳ ಕೈಪಿಡಿ “ಶಿಬಿರ ದೀಪ್ತಿ – 2019”ನ್ನು ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ ರಾವ್ ಬಿಡುಗಡೆಗೊಳಿಸಿದರು.
ವೇದಿಕೆಯಲ್ಲಿ ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಸುದರ್ಶನ ಶರ್ಮಾ, ವೇ| ಮೂ| ಪ್ರಕಾಶ್ ಬಲಿಪ, ವೇ| ಮೂ| ಆಶ್ರಿತರಾಮ ಶರ್ಮ, ವೇ| ಮೂ| ಅಭಿರಾಮ ಶರ್ಮ, ಗೀತಾಲಕ್ಷ್ಮಿ ಕಂಬಾರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…