ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ, ಇಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ, ಶಿಬಿರದ ಪೂರ್ಣ ಮಾಹಿತಿಗಳನ್ನು ಒಳಗೊಂಡ ಶಿಬಿರಾರ್ಥಿಗಳ ಕೈಪಿಡಿ “ಶಿಬಿರ ದೀಪ್ತಿ – 2019”ನ್ನು ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ ರಾವ್ ಬಿಡುಗಡೆಗೊಳಿಸಿದರು.
ವೇದಿಕೆಯಲ್ಲಿ ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಸುದರ್ಶನ ಶರ್ಮಾ, ವೇ| ಮೂ| ಪ್ರಕಾಶ್ ಬಲಿಪ, ವೇ| ಮೂ| ಆಶ್ರಿತರಾಮ ಶರ್ಮ, ವೇ| ಮೂ| ಅಭಿರಾಮ ಶರ್ಮ, ಗೀತಾಲಕ್ಷ್ಮಿ ಕಂಬಾರು ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…