ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ, ಇಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ, ಶಿಬಿರದ ಪೂರ್ಣ ಮಾಹಿತಿಗಳನ್ನು ಒಳಗೊಂಡ ಶಿಬಿರಾರ್ಥಿಗಳ ಕೈಪಿಡಿ “ಶಿಬಿರ ದೀಪ್ತಿ – 2019”ನ್ನು ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ ರಾವ್ ಬಿಡುಗಡೆಗೊಳಿಸಿದರು.
ವೇದಿಕೆಯಲ್ಲಿ ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಸುದರ್ಶನ ಶರ್ಮಾ, ವೇ| ಮೂ| ಪ್ರಕಾಶ್ ಬಲಿಪ, ವೇ| ಮೂ| ಆಶ್ರಿತರಾಮ ಶರ್ಮ, ವೇ| ಮೂ| ಅಭಿರಾಮ ಶರ್ಮ, ಗೀತಾಲಕ್ಷ್ಮಿ ಕಂಬಾರು ಉಪಸ್ಥಿತರಿದ್ದರು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…