ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ, ಇಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ, ಶಿಬಿರದ ಪೂರ್ಣ ಮಾಹಿತಿಗಳನ್ನು ಒಳಗೊಂಡ ಶಿಬಿರಾರ್ಥಿಗಳ ಕೈಪಿಡಿ “ಶಿಬಿರ ದೀಪ್ತಿ – 2019”ನ್ನು ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ ರಾವ್ ಬಿಡುಗಡೆಗೊಳಿಸಿದರು.
ವೇದಿಕೆಯಲ್ಲಿ ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಸುದರ್ಶನ ಶರ್ಮಾ, ವೇ| ಮೂ| ಪ್ರಕಾಶ್ ಬಲಿಪ, ವೇ| ಮೂ| ಆಶ್ರಿತರಾಮ ಶರ್ಮ, ವೇ| ಮೂ| ಅಭಿರಾಮ ಶರ್ಮ, ಗೀತಾಲಕ್ಷ್ಮಿ ಕಂಬಾರು ಉಪಸ್ಥಿತರಿದ್ದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…