ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ, ಇಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ, ಶಿಬಿರದ ಪೂರ್ಣ ಮಾಹಿತಿಗಳನ್ನು ಒಳಗೊಂಡ ಶಿಬಿರಾರ್ಥಿಗಳ ಕೈಪಿಡಿ “ಶಿಬಿರ ದೀಪ್ತಿ – 2019”ನ್ನು ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ ರಾವ್ ಬಿಡುಗಡೆಗೊಳಿಸಿದರು.
ವೇದಿಕೆಯಲ್ಲಿ ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಸುದರ್ಶನ ಶರ್ಮಾ, ವೇ| ಮೂ| ಪ್ರಕಾಶ್ ಬಲಿಪ, ವೇ| ಮೂ| ಆಶ್ರಿತರಾಮ ಶರ್ಮ, ವೇ| ಮೂ| ಅಭಿರಾಮ ಶರ್ಮ, ಗೀತಾಲಕ್ಷ್ಮಿ ಕಂಬಾರು ಉಪಸ್ಥಿತರಿದ್ದರು.
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…
ಇಥೆನಾಲ್ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…
ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…