ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರಿಧ್ದಿ ಯೋಜನೆಯ “ಕೇಸರಿ” ಪ್ರಗತಿ ಬಂಧು ಸಂಘವನ್ನು ಕಮಿಲದಲ್ಲಿ ದೀಪ ಬೆಳಗಿ ಗ್ರಾಪಂ ಸದಸ್ಯ ಜಯಪ್ರಕಾಶ್ ಮೊಗ್ರ ಉದ್ಘಾಟಿಸಿದರು. ಈ ಸಂದರ್ಭ ಒಕ್ಕೂಟದ ಅಧ್ಯಕ್ಷರಾದ ಕೇಶವ ಕಾಂತಿಲ , ಸೇವಾಪ್ರತಿನಿಧಿ ಲೋಕೇಶ್ವರ.ಡಿ.ಆರ್. ಭಾಗವಹಿಸಿ ಸಂಘಕ್ಕೆ ಶುಭ ಹಾರೈಸಿದರು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…