ನೆಲ್ಯಾಡಿ: ಕೊಕ್ಕಡದಿಂದ ಗೋಳಿತೊಟ್ಟು ಹೋಗುವ ರಸ್ತೆ ಅವ್ಯವಸ್ಥೆಯಿಮದ ಕೂಡಿದ್ದು ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.
ಸುಮಾರು ನಾಲ್ಕು ವರ್ಷಗಳಿಂದ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ರಸ್ತೆಯಲ್ಲಿ ಇದು ಶಾಸಕರ ಗಮನಕ್ಕೆ ಬಂದರೂ ಈ ರಸ್ತೆಯ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಊರ ಜನರ ಆಕ್ರೋಶ ವ್ಯಕ್ತವಾಗಿದೆ. ಈ ರಸ್ತೆ ಅತ್ಯಂತ ಪ್ರಮುಖ ರಸ್ತೆಯಾಗಿದ್ದು ಧರ್ಮಸ್ಥಳ ಸಂಪರ್ಕ ರಸ್ತೆಯೂ ಇದಾಗುತ್ತದೆ. ಧರ್ಮಸ್ಥಳ-ಪೆರಿಯಶಾಂತಿ ರಸ್ತೆಯ ವಾಹನ ದಟ್ಟಣೆ ತಪ್ಪಿಸಲು ಗೋಳಿತೊಟ್ಟು ರಸ್ತೆ ಮೂಲಕ ಸಾಗಲು ಸಾಧ್ಯವಿದೆ. ಹೀಗಿದ್ದರೂ ಇಲಾಖೆ ಹಾಗೂ ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…