ನೆಲ್ಯಾಡಿ: ಕೊಕ್ಕಡದಿಂದ ಗೋಳಿತೊಟ್ಟು ಹೋಗುವ ರಸ್ತೆ ಅವ್ಯವಸ್ಥೆಯಿಮದ ಕೂಡಿದ್ದು ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.
ಸುಮಾರು ನಾಲ್ಕು ವರ್ಷಗಳಿಂದ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ರಸ್ತೆಯಲ್ಲಿ ಇದು ಶಾಸಕರ ಗಮನಕ್ಕೆ ಬಂದರೂ ಈ ರಸ್ತೆಯ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಊರ ಜನರ ಆಕ್ರೋಶ ವ್ಯಕ್ತವಾಗಿದೆ. ಈ ರಸ್ತೆ ಅತ್ಯಂತ ಪ್ರಮುಖ ರಸ್ತೆಯಾಗಿದ್ದು ಧರ್ಮಸ್ಥಳ ಸಂಪರ್ಕ ರಸ್ತೆಯೂ ಇದಾಗುತ್ತದೆ. ಧರ್ಮಸ್ಥಳ-ಪೆರಿಯಶಾಂತಿ ರಸ್ತೆಯ ವಾಹನ ದಟ್ಟಣೆ ತಪ್ಪಿಸಲು ಗೋಳಿತೊಟ್ಟು ರಸ್ತೆ ಮೂಲಕ ಸಾಗಲು ಸಾಧ್ಯವಿದೆ. ಹೀಗಿದ್ದರೂ ಇಲಾಖೆ ಹಾಗೂ ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…