ನೆಲ್ಯಾಡಿ: ಕೊಕ್ಕಡದಿಂದ ಗೋಳಿತೊಟ್ಟು ಹೋಗುವ ರಸ್ತೆ ಅವ್ಯವಸ್ಥೆಯಿಮದ ಕೂಡಿದ್ದು ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.
ಸುಮಾರು ನಾಲ್ಕು ವರ್ಷಗಳಿಂದ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ರಸ್ತೆಯಲ್ಲಿ ಇದು ಶಾಸಕರ ಗಮನಕ್ಕೆ ಬಂದರೂ ಈ ರಸ್ತೆಯ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಊರ ಜನರ ಆಕ್ರೋಶ ವ್ಯಕ್ತವಾಗಿದೆ. ಈ ರಸ್ತೆ ಅತ್ಯಂತ ಪ್ರಮುಖ ರಸ್ತೆಯಾಗಿದ್ದು ಧರ್ಮಸ್ಥಳ ಸಂಪರ್ಕ ರಸ್ತೆಯೂ ಇದಾಗುತ್ತದೆ. ಧರ್ಮಸ್ಥಳ-ಪೆರಿಯಶಾಂತಿ ರಸ್ತೆಯ ವಾಹನ ದಟ್ಟಣೆ ತಪ್ಪಿಸಲು ಗೋಳಿತೊಟ್ಟು ರಸ್ತೆ ಮೂಲಕ ಸಾಗಲು ಸಾಧ್ಯವಿದೆ. ಹೀಗಿದ್ದರೂ ಇಲಾಖೆ ಹಾಗೂ ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…