ಮಡಿಕೇರಿ : ಅತಿ ಹೆಚ್ಚು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿರುವ ಮತ್ತು ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ಹೊಂದಿರುವ ಕೊಡಗು ಜಿಲ್ಲೆಗೆ ರೋಗಿಗಳ ತುರ್ತು ಚಿಕಿತ್ಸೆಗಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನ ವ್ಯಾಪಕವಾಗುತ್ತಿರುವಂತೆಯೇ ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ಡಾ.ಹರ್ಷವರ್ಧನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮಡಿಕೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಕೋರಿಕೊಂಡರು. ಈ ಸಂದರ್ಭ ಕೇಂದ್ರ ಸಚಿವರಾದ ಸದಾನಂದ ಗೌಡ ಪಿಯುಷ್ ಗೊಯಲ್, ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಹಾಗೂ ಸಂಸದ ತೇಜಸ್ವಿ ಸೂರ್ಯ ಜೊತೆಯಲ್ಲಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…