ಕೊಡಗಿನ ನೆರೆ ಪರಿಹಾರಕ್ಕೆ ಐಸಿಐಸಿಐ ಬ್ಯಾಂಕ್‍ನಿಂದ ರೂ.20 ಲಕ್ಷ

August 31, 2019
10:00 AM

ಮಡಿಕೇರಿ: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾದವರಿಗೆ ಪರಿಹಾರ ಕಲ್ಪಿಸಲು ಐಸಿಐಸಿಐ ಬ್ಯಾಂಕ್ 20 ಲಕ್ಷ ರೂ.ಗಳ ನೆರವು ನೀಡಿದೆ.

Advertisement

ಐಸಿಐಸಿಐ ಬ್ಯಾಂಕಿನ ಆರ್ ಐ ಬಿ ಜಿ ಶಾಖಾ ಬ್ಯಾಂಕಿಂಗ್ ಪ್ರಾದೇಶಿಕ ಮುಖ್ಯಸ್ಥೆ ಪ್ರತಿಭಾ ಎಸ್ ಅವರು ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದರು.
ಕೊಡಗು, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಧಾರವಾಡ, ಹಾಸನ, ಕಲ್ಬುರ್ಗಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲಾಡಳಿತಗಳಿಗೆ ನೆರೆ ಪರಿಹಾರ ಕಾರ್ಯಗಳಿಗಾಗಿ ಬ್ಯಾಂಕ್ ಒಟ್ಟು 1.45 ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದು, ಆಯಾ ಜಿಲ್ಲಾಧಿಕಾರಿಗಳಿಗೆ ನೆರವಿನ ಚೆಕ್ ಹಸ್ತಾಂತರಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
July 10, 2025
11:26 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು
July 10, 2025
10:42 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನೈನಿಕಾ ಬಿ ಸಿ
July 10, 2025
10:27 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನಯೋನಿಕಾ.ಬಿ.ಸಿ.
July 10, 2025
10:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group