ಮಡಿಕೇರಿ: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾದವರಿಗೆ ಪರಿಹಾರ ಕಲ್ಪಿಸಲು ಐಸಿಐಸಿಐ ಬ್ಯಾಂಕ್ 20 ಲಕ್ಷ ರೂ.ಗಳ ನೆರವು ನೀಡಿದೆ.
ಐಸಿಐಸಿಐ ಬ್ಯಾಂಕಿನ ಆರ್ ಐ ಬಿ ಜಿ ಶಾಖಾ ಬ್ಯಾಂಕಿಂಗ್ ಪ್ರಾದೇಶಿಕ ಮುಖ್ಯಸ್ಥೆ ಪ್ರತಿಭಾ ಎಸ್ ಅವರು ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದರು.
ಕೊಡಗು, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಧಾರವಾಡ, ಹಾಸನ, ಕಲ್ಬುರ್ಗಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲಾಡಳಿತಗಳಿಗೆ ನೆರೆ ಪರಿಹಾರ ಕಾರ್ಯಗಳಿಗಾಗಿ ಬ್ಯಾಂಕ್ ಒಟ್ಟು 1.45 ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದು, ಆಯಾ ಜಿಲ್ಲಾಧಿಕಾರಿಗಳಿಗೆ ನೆರವಿನ ಚೆಕ್ ಹಸ್ತಾಂತರಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…