ಮಡಿಕೇರಿ: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾದವರಿಗೆ ಪರಿಹಾರ ಕಲ್ಪಿಸಲು ಐಸಿಐಸಿಐ ಬ್ಯಾಂಕ್ 20 ಲಕ್ಷ ರೂ.ಗಳ ನೆರವು ನೀಡಿದೆ.
ಐಸಿಐಸಿಐ ಬ್ಯಾಂಕಿನ ಆರ್ ಐ ಬಿ ಜಿ ಶಾಖಾ ಬ್ಯಾಂಕಿಂಗ್ ಪ್ರಾದೇಶಿಕ ಮುಖ್ಯಸ್ಥೆ ಪ್ರತಿಭಾ ಎಸ್ ಅವರು ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದರು.
ಕೊಡಗು, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಧಾರವಾಡ, ಹಾಸನ, ಕಲ್ಬುರ್ಗಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲಾಡಳಿತಗಳಿಗೆ ನೆರೆ ಪರಿಹಾರ ಕಾರ್ಯಗಳಿಗಾಗಿ ಬ್ಯಾಂಕ್ ಒಟ್ಟು 1.45 ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದು, ಆಯಾ ಜಿಲ್ಲಾಧಿಕಾರಿಗಳಿಗೆ ನೆರವಿನ ಚೆಕ್ ಹಸ್ತಾಂತರಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…