ಮಡಿಕೇರಿ: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾದವರಿಗೆ ಪರಿಹಾರ ಕಲ್ಪಿಸಲು ಐಸಿಐಸಿಐ ಬ್ಯಾಂಕ್ 20 ಲಕ್ಷ ರೂ.ಗಳ ನೆರವು ನೀಡಿದೆ.
ಐಸಿಐಸಿಐ ಬ್ಯಾಂಕಿನ ಆರ್ ಐ ಬಿ ಜಿ ಶಾಖಾ ಬ್ಯಾಂಕಿಂಗ್ ಪ್ರಾದೇಶಿಕ ಮುಖ್ಯಸ್ಥೆ ಪ್ರತಿಭಾ ಎಸ್ ಅವರು ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದರು.
ಕೊಡಗು, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಧಾರವಾಡ, ಹಾಸನ, ಕಲ್ಬುರ್ಗಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲಾಡಳಿತಗಳಿಗೆ ನೆರೆ ಪರಿಹಾರ ಕಾರ್ಯಗಳಿಗಾಗಿ ಬ್ಯಾಂಕ್ ಒಟ್ಟು 1.45 ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದು, ಆಯಾ ಜಿಲ್ಲಾಧಿಕಾರಿಗಳಿಗೆ ನೆರವಿನ ಚೆಕ್ ಹಸ್ತಾಂತರಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…