ಮಡಿಕೇರಿ: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾದವರಿಗೆ ಪರಿಹಾರ ಕಲ್ಪಿಸಲು ಐಸಿಐಸಿಐ ಬ್ಯಾಂಕ್ 20 ಲಕ್ಷ ರೂ.ಗಳ ನೆರವು ನೀಡಿದೆ.
ಐಸಿಐಸಿಐ ಬ್ಯಾಂಕಿನ ಆರ್ ಐ ಬಿ ಜಿ ಶಾಖಾ ಬ್ಯಾಂಕಿಂಗ್ ಪ್ರಾದೇಶಿಕ ಮುಖ್ಯಸ್ಥೆ ಪ್ರತಿಭಾ ಎಸ್ ಅವರು ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದರು.
ಕೊಡಗು, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಧಾರವಾಡ, ಹಾಸನ, ಕಲ್ಬುರ್ಗಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲಾಡಳಿತಗಳಿಗೆ ನೆರೆ ಪರಿಹಾರ ಕಾರ್ಯಗಳಿಗಾಗಿ ಬ್ಯಾಂಕ್ ಒಟ್ಟು 1.45 ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದು, ಆಯಾ ಜಿಲ್ಲಾಧಿಕಾರಿಗಳಿಗೆ ನೆರವಿನ ಚೆಕ್ ಹಸ್ತಾಂತರಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…