Advertisement
ಜಿಲ್ಲೆ

ಕೊಡಗು ಪ್ರಕೃತಿ ವಿಕೋಪ : ವಿತರಣೆಯಾದ ಪರಿಹಾರದ ಮೊತ್ತ 89 ಕೋಟಿ

Share

ಮಡಿಕೇರಿ : 2018 ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮಾನವ ಜೀವಹಾನಿ, ಜಾನುವಾರು ಹಾನಿ, ಬೆಳೆ ಹಾನಿ, ಮನೆ ಹಾನಿ ಹಾಗೂ ವಿವಿಧ ಹಾನಿಗಳ ಸಂಬಂಧ ಪರಿಹಾರ ಪಾವತಿಸಲಾಗಿದೆ. ಇದುವರೆಗೆ ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement

ಪ್ರಕೃತಿ ವಿಕೋಪದಿಂದ ಸಂಸ್ರಸ್ತರಾದವರಿಗೆ ಸರ್ಕಾರದಿಂದ ವಿವಿಧ ಪರಿಹಾರ ಪಾವತಿ ಮಾಡಿರುವ ವಿವರ ಇಂತಿದೆ,

Advertisement

ಮಾನವ ಜೀವ ಹಾನಿ ಅನುಕಂಪ ಭತ್ಯೆ 21 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಡಿ 1.370 ಕೋಟಿ ರೂ,

ಜಾನುವಾರು ಪ್ರಾಣಹಾನಿ 127 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್‍ಎಫ್ ನಡಿ 0.282 ಕೋಟಿ ರೂ,

Advertisement

ದಿನಬಳಕೆಯ ವಸ್ತು ಹಾನಿಗೆ ಸಂಬಂಧಿಸಿದಂತೆ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 3800 ರೂ ನಂತೆ) 4,400 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್ ಎಫ್‍ನಡಿ 1.672 ಕೋಟಿ ರೂ,

ವಾಸದ ಮನೆ ಹಾನಿ 4,254 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್‍ನಡಿ 15.087 ಕೋಟಿ ರೂ,

Advertisement

ಮನೆಹಾನಿ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 50 ಸಾವಿರ ರೂ ನಂತೆ) 1,021 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5.105 ಕೋಟಿ ರೂ,

ವಾಸದ ಮನೆ ಹಾನಿ 480 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 0.480 ಕೋಟಿ ರೂ,

Advertisement

ವಾಸದ ಮನೆ ಹಾನಿ 415 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 2.075 ಕೋಟಿ ರೂ,

ವಾಸದ ಮನೆ ಹಾನಿ 54 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 1.080 ಕೋಟಿ ರೂ,

Advertisement

ಬೆಳೆಹಾನಿ 32,198 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್ 38.050 ಕೋಟಿ ರೂ,

ಬೆಳೆಹಾನಿ 1,185 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ ಎಸ್‍ಡಿಆರ್ ಎಫ್ 2.970 ಕೋಟಿ ರೂ,

Advertisement

ಬೆಳೆಹಾನಿ 351 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಎಫ್ 20.920 ಕೋಟಿ ರೂ,

ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89.091 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ .

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

5 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

5 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

5 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago