Advertisement
ಜಿಲ್ಲೆ

ಕೊಡಗು ಪ್ರಕೃತಿ ವಿಕೋಪ : ವಿತರಣೆಯಾದ ಪರಿಹಾರದ ಮೊತ್ತ 89 ಕೋಟಿ

Share

ಮಡಿಕೇರಿ : 2018 ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮಾನವ ಜೀವಹಾನಿ, ಜಾನುವಾರು ಹಾನಿ, ಬೆಳೆ ಹಾನಿ, ಮನೆ ಹಾನಿ ಹಾಗೂ ವಿವಿಧ ಹಾನಿಗಳ ಸಂಬಂಧ ಪರಿಹಾರ ಪಾವತಿಸಲಾಗಿದೆ. ಇದುವರೆಗೆ ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಪ್ರಕೃತಿ ವಿಕೋಪದಿಂದ ಸಂಸ್ರಸ್ತರಾದವರಿಗೆ ಸರ್ಕಾರದಿಂದ ವಿವಿಧ ಪರಿಹಾರ ಪಾವತಿ ಮಾಡಿರುವ ವಿವರ ಇಂತಿದೆ,

ಮಾನವ ಜೀವ ಹಾನಿ ಅನುಕಂಪ ಭತ್ಯೆ 21 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಡಿ 1.370 ಕೋಟಿ ರೂ,

ಜಾನುವಾರು ಪ್ರಾಣಹಾನಿ 127 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್‍ಎಫ್ ನಡಿ 0.282 ಕೋಟಿ ರೂ,

ದಿನಬಳಕೆಯ ವಸ್ತು ಹಾನಿಗೆ ಸಂಬಂಧಿಸಿದಂತೆ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 3800 ರೂ ನಂತೆ) 4,400 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್ ಎಫ್‍ನಡಿ 1.672 ಕೋಟಿ ರೂ,

ವಾಸದ ಮನೆ ಹಾನಿ 4,254 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್‍ನಡಿ 15.087 ಕೋಟಿ ರೂ,

ಮನೆಹಾನಿ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 50 ಸಾವಿರ ರೂ ನಂತೆ) 1,021 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5.105 ಕೋಟಿ ರೂ,

ವಾಸದ ಮನೆ ಹಾನಿ 480 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 0.480 ಕೋಟಿ ರೂ,

ವಾಸದ ಮನೆ ಹಾನಿ 415 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 2.075 ಕೋಟಿ ರೂ,

ವಾಸದ ಮನೆ ಹಾನಿ 54 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 1.080 ಕೋಟಿ ರೂ,

ಬೆಳೆಹಾನಿ 32,198 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್ 38.050 ಕೋಟಿ ರೂ,

ಬೆಳೆಹಾನಿ 1,185 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ ಎಸ್‍ಡಿಆರ್ ಎಫ್ 2.970 ಕೋಟಿ ರೂ,

ಬೆಳೆಹಾನಿ 351 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಎಫ್ 20.920 ಕೋಟಿ ರೂ,

ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89.091 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ .

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

5 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

19 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

20 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago