Advertisement
ಜಿಲ್ಲೆ

ಕೊಡಗು ಪ್ರಕೃತಿ ವಿಕೋಪ : ವಿತರಣೆಯಾದ ಪರಿಹಾರದ ಮೊತ್ತ 89 ಕೋಟಿ

Share

ಮಡಿಕೇರಿ : 2018 ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮಾನವ ಜೀವಹಾನಿ, ಜಾನುವಾರು ಹಾನಿ, ಬೆಳೆ ಹಾನಿ, ಮನೆ ಹಾನಿ ಹಾಗೂ ವಿವಿಧ ಹಾನಿಗಳ ಸಂಬಂಧ ಪರಿಹಾರ ಪಾವತಿಸಲಾಗಿದೆ. ಇದುವರೆಗೆ ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಪ್ರಕೃತಿ ವಿಕೋಪದಿಂದ ಸಂಸ್ರಸ್ತರಾದವರಿಗೆ ಸರ್ಕಾರದಿಂದ ವಿವಿಧ ಪರಿಹಾರ ಪಾವತಿ ಮಾಡಿರುವ ವಿವರ ಇಂತಿದೆ,

ಮಾನವ ಜೀವ ಹಾನಿ ಅನುಕಂಪ ಭತ್ಯೆ 21 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಡಿ 1.370 ಕೋಟಿ ರೂ,

ಜಾನುವಾರು ಪ್ರಾಣಹಾನಿ 127 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್‍ಎಫ್ ನಡಿ 0.282 ಕೋಟಿ ರೂ,

ದಿನಬಳಕೆಯ ವಸ್ತು ಹಾನಿಗೆ ಸಂಬಂಧಿಸಿದಂತೆ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 3800 ರೂ ನಂತೆ) 4,400 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್ ಎಫ್‍ನಡಿ 1.672 ಕೋಟಿ ರೂ,

ವಾಸದ ಮನೆ ಹಾನಿ 4,254 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್‍ನಡಿ 15.087 ಕೋಟಿ ರೂ,

ಮನೆಹಾನಿ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 50 ಸಾವಿರ ರೂ ನಂತೆ) 1,021 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5.105 ಕೋಟಿ ರೂ,

ವಾಸದ ಮನೆ ಹಾನಿ 480 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 0.480 ಕೋಟಿ ರೂ,

ವಾಸದ ಮನೆ ಹಾನಿ 415 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 2.075 ಕೋಟಿ ರೂ,

ವಾಸದ ಮನೆ ಹಾನಿ 54 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 1.080 ಕೋಟಿ ರೂ,

ಬೆಳೆಹಾನಿ 32,198 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್ 38.050 ಕೋಟಿ ರೂ,

ಬೆಳೆಹಾನಿ 1,185 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ ಎಸ್‍ಡಿಆರ್ ಎಫ್ 2.970 ಕೋಟಿ ರೂ,

ಬೆಳೆಹಾನಿ 351 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಎಫ್ 20.920 ಕೋಟಿ ರೂ,

ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89.091 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ .

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

10 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

18 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

19 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

20 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago