ಸ್ನೇಹದ ಸಂಕೇತ, ಸಹಕಾರದ ಸಂಕೇತ, ಸಹೋದರತೆಯ ಸಂಕೇತ, ಸ್ವಾಭಿಮಾನದ ಸಂಕೇತವಾದ ರಕ್ಷೆಯನ್ನು ಧರಿಸಿ ರಾಷ್ಟ್ರ ರಕ್ಷಣೆಗೆ ಮುಂದಾಗೋಣ ಎಂಬ ಶುಭ ನುಡಿಯೊಂದಿಗೆ, 73 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಕೆಯೊಂದಿಗೆ ಈ ದಿನ ಕೊಡಗು-ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ 5 ಗಂಟೆಗೆ ಸರಿಯಾಗಿ ಮನ-ಮನಗಳನ್ನು ಬಾಂಧವ್ಯದ ಬೆಸುಗೆಯಲ್ಲಿ ಬೆಸೆಯುವ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬೌದಿಕ ಭಾಷಣವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್ ರವರು ನೆರವೇರಿಸಿದರು…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…