ಸುಳ್ಯ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ನಿರ್ಮಾಣಗೊಂಡ ನೂತನ ಸಭಾಭವನವನ್ನು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಶಾಸಕರು ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ ಚಿದ್ಕಾರ್ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ತಾ.ಪಂ. ಸದಸ್ಯ ನಾಗೇಶ್ ಕುಂದಲ್ಪಾಡಿ, ಪಯಸ್ವಿನಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್.ಸಿ. ಅನಂತ, ಮಡಿಕೇರಿ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ, ಗ್ರಾ.ಪಂ. ಉಪಾಧ್ಯಕ್ಷ ಸುಂದರ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ಗ್ರಾ.ಪಂ.ಸದಸ್ಯರುಗಳಾದ ರಮಾ ಬಾಲಚಂದ್ರ ಕಳಗಿ, ಕೃಷ್ಣ ಬಿ.ಕೆ, ಯಮುನ ಕಲ್ಯಾಳ, ರಾಜೇಶ್ವರಿ, ಗಿರಿಜ, ಮಾಲತಿ, ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ರಾಜಾರಾಮ ಕಳಗಿ, ನಿರ್ದೇಶಕರಾದ ಬಿ.ಎ.ಗಣಪತಿ, ವಾಣಿ ಜಗದೀಶ್, ಕಿಶನ್ ಕಲ್ಯಾಳ, ಯಶವಂತ ದೇವರಗುಂಡ, ಮಾಜಿ ನಿರ್ದೇಶಕ ತೀರ್ಥಪ್ರಸಾದ್ ಕೊಯನಾಡು, ರಮಾನಂದ ಬಾಳಕಜೆ, ಎ.ಪಿ.ಎಂ.ಸಿ. ನಿರ್ದೇಶಕ ದೇವಪ್ಪ ಕೊಯನಾಡು, ಕೊಡಗು ಸಂಪಾಜೆ ಬಿಜೆಪಿ ಅಧ್ಯಕ್ಷ ಒ.ಆರ್. ಮಾಯಿಲಪ್ಪ, ಕೊಯನಾಡು ಗಣಪತಿ ದೇವಸ್ಥಾನದ ಅಧ್ಯಕ್ಷ ಕೆ. ಬಿ. ಉಲ್ಲಾಸ್, ಕೊಡಗು ಸಂಪಾಜೆ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಶ್ರೀಧರ ಪಡ್ಪು ಮತ್ತಿತರರು ಉಪಸ್ಥಿತರಿದ್ದರು.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…