ಸುಳ್ಯ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ನಿರ್ಮಾಣಗೊಂಡ ನೂತನ ಸಭಾಭವನವನ್ನು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಶಾಸಕರು ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ ಚಿದ್ಕಾರ್ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ತಾ.ಪಂ. ಸದಸ್ಯ ನಾಗೇಶ್ ಕುಂದಲ್ಪಾಡಿ, ಪಯಸ್ವಿನಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್.ಸಿ. ಅನಂತ, ಮಡಿಕೇರಿ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ, ಗ್ರಾ.ಪಂ. ಉಪಾಧ್ಯಕ್ಷ ಸುಂದರ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ಗ್ರಾ.ಪಂ.ಸದಸ್ಯರುಗಳಾದ ರಮಾ ಬಾಲಚಂದ್ರ ಕಳಗಿ, ಕೃಷ್ಣ ಬಿ.ಕೆ, ಯಮುನ ಕಲ್ಯಾಳ, ರಾಜೇಶ್ವರಿ, ಗಿರಿಜ, ಮಾಲತಿ, ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ರಾಜಾರಾಮ ಕಳಗಿ, ನಿರ್ದೇಶಕರಾದ ಬಿ.ಎ.ಗಣಪತಿ, ವಾಣಿ ಜಗದೀಶ್, ಕಿಶನ್ ಕಲ್ಯಾಳ, ಯಶವಂತ ದೇವರಗುಂಡ, ಮಾಜಿ ನಿರ್ದೇಶಕ ತೀರ್ಥಪ್ರಸಾದ್ ಕೊಯನಾಡು, ರಮಾನಂದ ಬಾಳಕಜೆ, ಎ.ಪಿ.ಎಂ.ಸಿ. ನಿರ್ದೇಶಕ ದೇವಪ್ಪ ಕೊಯನಾಡು, ಕೊಡಗು ಸಂಪಾಜೆ ಬಿಜೆಪಿ ಅಧ್ಯಕ್ಷ ಒ.ಆರ್. ಮಾಯಿಲಪ್ಪ, ಕೊಯನಾಡು ಗಣಪತಿ ದೇವಸ್ಥಾನದ ಅಧ್ಯಕ್ಷ ಕೆ. ಬಿ. ಉಲ್ಲಾಸ್, ಕೊಡಗು ಸಂಪಾಜೆ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಶ್ರೀಧರ ಪಡ್ಪು ಮತ್ತಿತರರು ಉಪಸ್ಥಿತರಿದ್ದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…