ಸಂಪಾಜೆ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ಸಂಪಾಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಳದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಸ್ಥಳ ಗುರುತಿಸಲು ಪತ್ರ ಬರೆಯಲು ನಿರ್ಣಯಿಸಲಾಯಿತು. ಕಲ್ಲಾಳ ರಸ್ತೆಯನ್ನು ಗ್ರಾಮ ಸಡಕ್ ಯೋಜನೆಗೆ ಸೇರ್ಪಡೆ ಮಾಡಿ ಸರಕಾರಕ್ಕೆ ಅನುಧಾನ ಕೋರಿ ಪತ್ರ ಬರೆಯಲು ತೀರ್ಮಾನಿಸಲಾಯಿತು.
ರಸ್ತೆ, ಕುಡಿಯುವ ನೀರು, ಬೀದಿ ದೀಪಗಳ ಬಗ್ಗೆ ಚರ್ಚೆ ನಡೆಸಲಾಯಿತು. ಗ್ರಾಮದ ಪಂಚಾಯತ್ ರಸ್ತೆ ವಿಪರೀತ ಗಾಳಿ ಮಳೆಯಿಂದ ಹಾನಿಯಾದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಅನುದಾನ ಕೋರುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ವರದಿ ವಾಚಿಸಿದರು, ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ, ಗಿರಿಜಾ, ಯಮುನಾ ಗಿರೀಶ್, ಕೃಷ್ಣ ಬೆಳ್ಚಪಾಡ, ರಾಜೇಶ್ವರಿ, ಮಾಲತಿ ಉಪಸ್ಥಿತರಿದ್ದರು.
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…