ಕೊಡಗು ಸಂಪಾಜೆ ಬಿ.ಜೆ.ಪಿ ಸ್ಥಾನಿಯ ಸಮಿತಿ ಸಭೆ

October 11, 2019
4:12 PM

ಸಂಪಾಜೆ:  ಕೊಡಗು ಸಂಪಾಜೆ ಬಿ.ಜೆ.ಪಿ ಸ್ಥಾನಿಯ ಸಮಿತಿ ಯಿಂದ 3 ವಾರ್ಡ್ ಗಳ ಬೂತ್ ಸಮಿತಿ ರಚಿಸುವ ಸಲುವಾಗಿ ಸ್ಥಾನೀಯ ಸಮಿತಿ ಸಭೆಯನ್ನು ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಕರೆಯಲಾಯಿತು.

ಪಕ್ಷದ ಪ್ರಮುಖರು ಮತ್ತು ಸಂಪಾಜೆಯ ಗ್ರಾಮಸ್ಥರು ಹಾಗೂ  ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಸಭೆಯಲ್ಲಿ 23 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ನಾರಾಯಣ ಕುಕ್ಕೆಟ್ಟಿ, ಕಾರ್ಯದರ್ಶಿಯಾಗಿ ರವಿಪ್ರಕಾಶ್ ಕುದ್ಕುಳಿ, 24 ನೆ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಅಜಿತ್ ದೇವರಗುಂಡ, ಕಾರ್ಯದರ್ಶಿಯಾಗಿ ಉದಯ್ ಕುಮಾರ್ ಅರೆಕಲ್ಲು, 25 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಜಗದೀಶ್ ಪರ್ಮಲೆ ಕಾರ್ಯದರ್ಶಿಯಾಗಿ ನವೀನ್ ಕೊಯನಾಡು ಇವರನ್ನು ಆಯ್ಕೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror