ಸಂಪಾಜೆ: ಕೊಡಗು ಸಂಪಾಜೆ ಬಿ.ಜೆ.ಪಿ ಸ್ಥಾನಿಯ ಸಮಿತಿ ಯಿಂದ 3 ವಾರ್ಡ್ ಗಳ ಬೂತ್ ಸಮಿತಿ ರಚಿಸುವ ಸಲುವಾಗಿ ಸ್ಥಾನೀಯ ಸಮಿತಿ ಸಭೆಯನ್ನು ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಕರೆಯಲಾಯಿತು.
ಪಕ್ಷದ ಪ್ರಮುಖರು ಮತ್ತು ಸಂಪಾಜೆಯ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಸಭೆಯಲ್ಲಿ 23 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ನಾರಾಯಣ ಕುಕ್ಕೆಟ್ಟಿ, ಕಾರ್ಯದರ್ಶಿಯಾಗಿ ರವಿಪ್ರಕಾಶ್ ಕುದ್ಕುಳಿ, 24 ನೆ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಅಜಿತ್ ದೇವರಗುಂಡ, ಕಾರ್ಯದರ್ಶಿಯಾಗಿ ಉದಯ್ ಕುಮಾರ್ ಅರೆಕಲ್ಲು, 25 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಜಗದೀಶ್ ಪರ್ಮಲೆ ಕಾರ್ಯದರ್ಶಿಯಾಗಿ ನವೀನ್ ಕೊಯನಾಡು ಇವರನ್ನು ಆಯ್ಕೆ ಮಾಡಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…