ಸಂಪಾಜೆ: ಕೊಡಗು ಸಂಪಾಜೆ ಬಿ.ಜೆ.ಪಿ ಸ್ಥಾನಿಯ ಸಮಿತಿ ಯಿಂದ 3 ವಾರ್ಡ್ ಗಳ ಬೂತ್ ಸಮಿತಿ ರಚಿಸುವ ಸಲುವಾಗಿ ಸ್ಥಾನೀಯ ಸಮಿತಿ ಸಭೆಯನ್ನು ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಕರೆಯಲಾಯಿತು.
ಪಕ್ಷದ ಪ್ರಮುಖರು ಮತ್ತು ಸಂಪಾಜೆಯ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಸಭೆಯಲ್ಲಿ 23 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ನಾರಾಯಣ ಕುಕ್ಕೆಟ್ಟಿ, ಕಾರ್ಯದರ್ಶಿಯಾಗಿ ರವಿಪ್ರಕಾಶ್ ಕುದ್ಕುಳಿ, 24 ನೆ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಅಜಿತ್ ದೇವರಗುಂಡ, ಕಾರ್ಯದರ್ಶಿಯಾಗಿ ಉದಯ್ ಕುಮಾರ್ ಅರೆಕಲ್ಲು, 25 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಜಗದೀಶ್ ಪರ್ಮಲೆ ಕಾರ್ಯದರ್ಶಿಯಾಗಿ ನವೀನ್ ಕೊಯನಾಡು ಇವರನ್ನು ಆಯ್ಕೆ ಮಾಡಲಾಯಿತು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…