ಸಂಪಾಜೆ: ಕೊಡಗು ಸಂಪಾಜೆ ಬಿ.ಜೆ.ಪಿ ಸ್ಥಾನಿಯ ಸಮಿತಿ ಯಿಂದ 3 ವಾರ್ಡ್ ಗಳ ಬೂತ್ ಸಮಿತಿ ರಚಿಸುವ ಸಲುವಾಗಿ ಸ್ಥಾನೀಯ ಸಮಿತಿ ಸಭೆಯನ್ನು ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಕರೆಯಲಾಯಿತು.
ಪಕ್ಷದ ಪ್ರಮುಖರು ಮತ್ತು ಸಂಪಾಜೆಯ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಸಭೆಯಲ್ಲಿ 23 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ನಾರಾಯಣ ಕುಕ್ಕೆಟ್ಟಿ, ಕಾರ್ಯದರ್ಶಿಯಾಗಿ ರವಿಪ್ರಕಾಶ್ ಕುದ್ಕುಳಿ, 24 ನೆ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಅಜಿತ್ ದೇವರಗುಂಡ, ಕಾರ್ಯದರ್ಶಿಯಾಗಿ ಉದಯ್ ಕುಮಾರ್ ಅರೆಕಲ್ಲು, 25 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಜಗದೀಶ್ ಪರ್ಮಲೆ ಕಾರ್ಯದರ್ಶಿಯಾಗಿ ನವೀನ್ ಕೊಯನಾಡು ಇವರನ್ನು ಆಯ್ಕೆ ಮಾಡಲಾಯಿತು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…