ಸಂಪಾಜೆ: ಕೊಡಗು ಸಂಪಾಜೆ ಬಿ.ಜೆ.ಪಿ ಸ್ಥಾನಿಯ ಸಮಿತಿ ಯಿಂದ 3 ವಾರ್ಡ್ ಗಳ ಬೂತ್ ಸಮಿತಿ ರಚಿಸುವ ಸಲುವಾಗಿ ಸ್ಥಾನೀಯ ಸಮಿತಿ ಸಭೆಯನ್ನು ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಕರೆಯಲಾಯಿತು.
ಪಕ್ಷದ ಪ್ರಮುಖರು ಮತ್ತು ಸಂಪಾಜೆಯ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಸಭೆಯಲ್ಲಿ 23 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ನಾರಾಯಣ ಕುಕ್ಕೆಟ್ಟಿ, ಕಾರ್ಯದರ್ಶಿಯಾಗಿ ರವಿಪ್ರಕಾಶ್ ಕುದ್ಕುಳಿ, 24 ನೆ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಅಜಿತ್ ದೇವರಗುಂಡ, ಕಾರ್ಯದರ್ಶಿಯಾಗಿ ಉದಯ್ ಕುಮಾರ್ ಅರೆಕಲ್ಲು, 25 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಜಗದೀಶ್ ಪರ್ಮಲೆ ಕಾರ್ಯದರ್ಶಿಯಾಗಿ ನವೀನ್ ಕೊಯನಾಡು ಇವರನ್ನು ಆಯ್ಕೆ ಮಾಡಲಾಯಿತು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…