ಮಡಿಕೇರಿ : ಎರಡನೇ ಬಾರಿಗೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ಅವರು ಇಂದು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಸಂಸತ್ ಪ್ರವೇಶಿಸುವ ಮೂಲಕ ಗಮನ ಸೆಳೆದರು.
17ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನಕ್ಕೆ ಕೊಡವ ಉಡುಪಾದ ಕುಪ್ಯಚಾಲೆ, ದಟ್ಟಿ, ಪೀಚೆಕತ್ತಿಯೊಂದಿಗೆ ಲೋಕಸಭೆಯಲ್ಲಿ ಕಾಣಿಸಿಕೊಂಡು ಕೊಡಗಿನ ವೀರಪರಂಪರೆಯನ್ನು ಸಾಕ್ಷೀಕರಿಸಿದರು. ಅತ್ಯಧಿಕ ಮತಗಳನ್ನು ನೀಡಿ ತಮ್ಮ ಗೆಲುವಿಗೆ ಕಾರಣವಾದ ಕೊಡಗಿನ ಬಗ್ಗೆ ಅಪಾರ ಅಭಿಮಾನವನ್ನು ವ್ಯಕ್ತಪಡಿಸಿರುವ ಪ್ರತಾಪ್ಸಿಂಹ, ಜಿಲ್ಲೆಯ ಜನರ ನಿರೀಕ್ಷೆಗಳನ್ನು ಹುಸಿ ಮಾಡುವುದಿಲ್ಲವೆಂದು ಈಗಾಗಲೇ ಭರವಸೆ ನೀಡಿದ್ದಾರೆ.
ಮತ್ತೊಂದೆಡೆ ಯುವ ಸಂಸದರ ಪೈಕಿ ಒಬ್ಬರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ತೇಜಸ್ವಿ ಸೂರ್ಯ ಮೈಸೂರು ಶೈಲಿಯ ಪಂಚೆ, ಶಲ್ಯ ಧರಿಸಿ ಸಂಸತ್ ಪ್ರವೇಶಿಸುವ ಮೂಲಕ ವಿಶಿಷ್ಟತೆ ಮೆರೆದರು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…