ಕಾಣಿಯೂರು: ದಶಮಾನೋತ್ಸವದ ಸಂಭ್ರಮವನ್ನು ಆಚರಿಸುತ್ತಿರುವ ಗೆಳೆಯರ ಬಳಗ ಕೊಡಿಮಾರು ಅಬೀರ ದಶ ವರ್ಷದ ಸಂಭ್ರಮಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ಬೆಳ್ತಂಗಡಿ ತಾಲೂಕಿನ ದಿಡುಪೆ ನೆರೆ ಪೀಡಿತ ಪ್ರದೇಶದ ಮನೆಯಲ್ಲಿ ಶ್ರಮದಾನ ನಡೆಸಲಾಯಿತು.
ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಪ್ರಮೋದ್ ನೀರಜರಿ, ಕಾರ್ಯದರ್ಶಿ ರಂಜಿತ್ ಹೊಸೊಕ್ಲು, ಗೌರವ ಸಲಹೆಗಾರರಾಗಿರುವ ಉದಯ ರೈ ಮಾದೋಡಿ, ವಸಂತ ರೈ ಕಾರ್ಕಳ, ಶೇಷಪ್ಪ ಅಬೀರ, ಜಯಂತ ಅಬೀರ ಹಾಗೂ ಗೆಳೆಯರ ಬಳಗದ ಸದಸ್ಯರುಗಳು ಹಾಜರಿದ್ದರು.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…