ಕಾಣಿಯೂರು: ದಶಮಾನೋತ್ಸವದ ಸಂಭ್ರಮವನ್ನು ಆಚರಿಸುತ್ತಿರುವ ಗೆಳೆಯರ ಬಳಗ ಕೊಡಿಮಾರು ಅಬೀರ ದಶ ವರ್ಷದ ಸಂಭ್ರಮಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ಬೆಳ್ತಂಗಡಿ ತಾಲೂಕಿನ ದಿಡುಪೆ ನೆರೆ ಪೀಡಿತ ಪ್ರದೇಶದ ಮನೆಯಲ್ಲಿ ಶ್ರಮದಾನ ನಡೆಸಲಾಯಿತು.
ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಪ್ರಮೋದ್ ನೀರಜರಿ, ಕಾರ್ಯದರ್ಶಿ ರಂಜಿತ್ ಹೊಸೊಕ್ಲು, ಗೌರವ ಸಲಹೆಗಾರರಾಗಿರುವ ಉದಯ ರೈ ಮಾದೋಡಿ, ವಸಂತ ರೈ ಕಾರ್ಕಳ, ಶೇಷಪ್ಪ ಅಬೀರ, ಜಯಂತ ಅಬೀರ ಹಾಗೂ ಗೆಳೆಯರ ಬಳಗದ ಸದಸ್ಯರುಗಳು ಹಾಜರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…