ಕಾಣಿಯೂರು: ದಶಮಾನೋತ್ಸವದ ಸಂಭ್ರಮವನ್ನು ಆಚರಿಸುತ್ತಿರುವ ಗೆಳೆಯರ ಬಳಗ ಕೊಡಿಮಾರು ಅಬೀರ ದಶ ವರ್ಷದ ಸಂಭ್ರಮಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ಬೆಳ್ತಂಗಡಿ ತಾಲೂಕಿನ ದಿಡುಪೆ ನೆರೆ ಪೀಡಿತ ಪ್ರದೇಶದ ಮನೆಯಲ್ಲಿ ಶ್ರಮದಾನ ನಡೆಸಲಾಯಿತು.
ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಪ್ರಮೋದ್ ನೀರಜರಿ, ಕಾರ್ಯದರ್ಶಿ ರಂಜಿತ್ ಹೊಸೊಕ್ಲು, ಗೌರವ ಸಲಹೆಗಾರರಾಗಿರುವ ಉದಯ ರೈ ಮಾದೋಡಿ, ವಸಂತ ರೈ ಕಾರ್ಕಳ, ಶೇಷಪ್ಪ ಅಬೀರ, ಜಯಂತ ಅಬೀರ ಹಾಗೂ ಗೆಳೆಯರ ಬಳಗದ ಸದಸ್ಯರುಗಳು ಹಾಜರಿದ್ದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…