ಬೆಳ್ಳಾರೆ: ಕೆಲವೇ ದಿನಲ್ಲಿ ಬೆಳ್ಳಾರೆಯ ಕೊಡಿಯಾಲ ಕಲ್ಪಣೆ ರಸ್ತೆಯಲ್ಲಿ ಹೀಗೊಂದು ಗುಂಡಿ ಕಂಡುಬಂದಿದೆ. ಇಂತಹ ಹಲವಾರು ಸಮಸ್ಯೆಗಳು ಇಲ್ಲಿವೆ. ಈ ಬಗ್ಗೆ ಚರ್ಚೆ ಮಾಡಿದರೆ, ಮಾತನಾಡಿದರೆ ತಿರುಗಿ ಬಿಳುವವರೇ ಹೆಚ್ಚು. ಹಾಗಿದ್ದರೆ ಇಂತಹ ಅವ್ಯವಸ್ಥೆ, ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಯಾರು ಎಂಬ ಪ್ರಶ್ನೆ ಜನರು ಕೇಳುತ್ತಾರೆ. ಹೀಗಾಗಿ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳ ಮೂಲಕವೇ ಸಮಸ್ಯೆಗಳನ್ನು ತೆರೆದಿಡಲು ಇಲ್ಲಿನ ಯುವಕರು ನಿರ್ಧರಿಸಿದ್ದಾರೆ.
ಈಗ ಹಾಳಾದ ರಸ್ತೆಯ ಕಡೆಗೆ ಅಧಿಕಾರಿಗಳು , ಜನಪ್ರತಿನಿಧಿಗಳು ಗಮನಹರಿಸಬೇಕಿದೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…