ಬೆಳ್ಳಾರೆ: ಕೆಲವೇ ದಿನಲ್ಲಿ ಬೆಳ್ಳಾರೆಯ ಕೊಡಿಯಾಲ ಕಲ್ಪಣೆ ರಸ್ತೆಯಲ್ಲಿ ಹೀಗೊಂದು ಗುಂಡಿ ಕಂಡುಬಂದಿದೆ. ಇಂತಹ ಹಲವಾರು ಸಮಸ್ಯೆಗಳು ಇಲ್ಲಿವೆ. ಈ ಬಗ್ಗೆ ಚರ್ಚೆ ಮಾಡಿದರೆ, ಮಾತನಾಡಿದರೆ ತಿರುಗಿ ಬಿಳುವವರೇ ಹೆಚ್ಚು. ಹಾಗಿದ್ದರೆ ಇಂತಹ ಅವ್ಯವಸ್ಥೆ, ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಯಾರು ಎಂಬ ಪ್ರಶ್ನೆ ಜನರು ಕೇಳುತ್ತಾರೆ. ಹೀಗಾಗಿ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳ ಮೂಲಕವೇ ಸಮಸ್ಯೆಗಳನ್ನು ತೆರೆದಿಡಲು ಇಲ್ಲಿನ ಯುವಕರು ನಿರ್ಧರಿಸಿದ್ದಾರೆ.
ಈಗ ಹಾಳಾದ ರಸ್ತೆಯ ಕಡೆಗೆ ಅಧಿಕಾರಿಗಳು , ಜನಪ್ರತಿನಿಧಿಗಳು ಗಮನಹರಿಸಬೇಕಿದೆ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…