ಬೆಳ್ಳಾರೆ: ಕೆಲವೇ ದಿನಲ್ಲಿ ಬೆಳ್ಳಾರೆಯ ಕೊಡಿಯಾಲ ಕಲ್ಪಣೆ ರಸ್ತೆಯಲ್ಲಿ ಹೀಗೊಂದು ಗುಂಡಿ ಕಂಡುಬಂದಿದೆ. ಇಂತಹ ಹಲವಾರು ಸಮಸ್ಯೆಗಳು ಇಲ್ಲಿವೆ. ಈ ಬಗ್ಗೆ ಚರ್ಚೆ ಮಾಡಿದರೆ, ಮಾತನಾಡಿದರೆ ತಿರುಗಿ ಬಿಳುವವರೇ ಹೆಚ್ಚು. ಹಾಗಿದ್ದರೆ ಇಂತಹ ಅವ್ಯವಸ್ಥೆ, ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಯಾರು ಎಂಬ ಪ್ರಶ್ನೆ ಜನರು ಕೇಳುತ್ತಾರೆ. ಹೀಗಾಗಿ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳ ಮೂಲಕವೇ ಸಮಸ್ಯೆಗಳನ್ನು ತೆರೆದಿಡಲು ಇಲ್ಲಿನ ಯುವಕರು ನಿರ್ಧರಿಸಿದ್ದಾರೆ.
ಈಗ ಹಾಳಾದ ರಸ್ತೆಯ ಕಡೆಗೆ ಅಧಿಕಾರಿಗಳು , ಜನಪ್ರತಿನಿಧಿಗಳು ಗಮನಹರಿಸಬೇಕಿದೆ.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…