ಬೆಳ್ಳಾರೆ: ಕೆಲವೇ ದಿನಲ್ಲಿ ಬೆಳ್ಳಾರೆಯ ಕೊಡಿಯಾಲ ಕಲ್ಪಣೆ ರಸ್ತೆಯಲ್ಲಿ ಹೀಗೊಂದು ಗುಂಡಿ ಕಂಡುಬಂದಿದೆ. ಇಂತಹ ಹಲವಾರು ಸಮಸ್ಯೆಗಳು ಇಲ್ಲಿವೆ. ಈ ಬಗ್ಗೆ ಚರ್ಚೆ ಮಾಡಿದರೆ, ಮಾತನಾಡಿದರೆ ತಿರುಗಿ ಬಿಳುವವರೇ ಹೆಚ್ಚು. ಹಾಗಿದ್ದರೆ ಇಂತಹ ಅವ್ಯವಸ್ಥೆ, ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಯಾರು ಎಂಬ ಪ್ರಶ್ನೆ ಜನರು ಕೇಳುತ್ತಾರೆ. ಹೀಗಾಗಿ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳ ಮೂಲಕವೇ ಸಮಸ್ಯೆಗಳನ್ನು ತೆರೆದಿಡಲು ಇಲ್ಲಿನ ಯುವಕರು ನಿರ್ಧರಿಸಿದ್ದಾರೆ.
ಈಗ ಹಾಳಾದ ರಸ್ತೆಯ ಕಡೆಗೆ ಅಧಿಕಾರಿಗಳು , ಜನಪ್ರತಿನಿಧಿಗಳು ಗಮನಹರಿಸಬೇಕಿದೆ.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…