ಬೆಳ್ಳಾರೆ: ಕೆಲವೇ ದಿನಲ್ಲಿ ಬೆಳ್ಳಾರೆಯ ಕೊಡಿಯಾಲ ಕಲ್ಪಣೆ ರಸ್ತೆಯಲ್ಲಿ ಹೀಗೊಂದು ಗುಂಡಿ ಕಂಡುಬಂದಿದೆ. ಇಂತಹ ಹಲವಾರು ಸಮಸ್ಯೆಗಳು ಇಲ್ಲಿವೆ. ಈ ಬಗ್ಗೆ ಚರ್ಚೆ ಮಾಡಿದರೆ, ಮಾತನಾಡಿದರೆ ತಿರುಗಿ ಬಿಳುವವರೇ ಹೆಚ್ಚು. ಹಾಗಿದ್ದರೆ ಇಂತಹ ಅವ್ಯವಸ್ಥೆ, ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಯಾರು ಎಂಬ ಪ್ರಶ್ನೆ ಜನರು ಕೇಳುತ್ತಾರೆ. ಹೀಗಾಗಿ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳ ಮೂಲಕವೇ ಸಮಸ್ಯೆಗಳನ್ನು ತೆರೆದಿಡಲು ಇಲ್ಲಿನ ಯುವಕರು ನಿರ್ಧರಿಸಿದ್ದಾರೆ.
ಈಗ ಹಾಳಾದ ರಸ್ತೆಯ ಕಡೆಗೆ ಅಧಿಕಾರಿಗಳು , ಜನಪ್ರತಿನಿಧಿಗಳು ಗಮನಹರಿಸಬೇಕಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…