ಬೆಳ್ಳಾರೆ: ಕೆಲವೇ ದಿನಲ್ಲಿ ಬೆಳ್ಳಾರೆಯ ಕೊಡಿಯಾಲ ಕಲ್ಪಣೆ ರಸ್ತೆಯಲ್ಲಿ ಹೀಗೊಂದು ಗುಂಡಿ ಕಂಡುಬಂದಿದೆ. ಇಂತಹ ಹಲವಾರು ಸಮಸ್ಯೆಗಳು ಇಲ್ಲಿವೆ. ಈ ಬಗ್ಗೆ ಚರ್ಚೆ ಮಾಡಿದರೆ, ಮಾತನಾಡಿದರೆ ತಿರುಗಿ ಬಿಳುವವರೇ ಹೆಚ್ಚು. ಹಾಗಿದ್ದರೆ ಇಂತಹ ಅವ್ಯವಸ್ಥೆ, ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಯಾರು ಎಂಬ ಪ್ರಶ್ನೆ ಜನರು ಕೇಳುತ್ತಾರೆ. ಹೀಗಾಗಿ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳ ಮೂಲಕವೇ ಸಮಸ್ಯೆಗಳನ್ನು ತೆರೆದಿಡಲು ಇಲ್ಲಿನ ಯುವಕರು ನಿರ್ಧರಿಸಿದ್ದಾರೆ.
ಈಗ ಹಾಳಾದ ರಸ್ತೆಯ ಕಡೆಗೆ ಅಧಿಕಾರಿಗಳು , ಜನಪ್ರತಿನಿಧಿಗಳು ಗಮನಹರಿಸಬೇಕಿದೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…