ಬೆಳ್ಳಾರೆ: ಕೆಲವೇ ದಿನಲ್ಲಿ ಬೆಳ್ಳಾರೆಯ ಕೊಡಿಯಾಲ ಕಲ್ಪಣೆ ರಸ್ತೆಯಲ್ಲಿ ಹೀಗೊಂದು ಗುಂಡಿ ಕಂಡುಬಂದಿದೆ. ಇಂತಹ ಹಲವಾರು ಸಮಸ್ಯೆಗಳು ಇಲ್ಲಿವೆ. ಈ ಬಗ್ಗೆ ಚರ್ಚೆ ಮಾಡಿದರೆ, ಮಾತನಾಡಿದರೆ ತಿರುಗಿ ಬಿಳುವವರೇ ಹೆಚ್ಚು. ಹಾಗಿದ್ದರೆ ಇಂತಹ ಅವ್ಯವಸ್ಥೆ, ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಯಾರು ಎಂಬ ಪ್ರಶ್ನೆ ಜನರು ಕೇಳುತ್ತಾರೆ. ಹೀಗಾಗಿ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳ ಮೂಲಕವೇ ಸಮಸ್ಯೆಗಳನ್ನು ತೆರೆದಿಡಲು ಇಲ್ಲಿನ ಯುವಕರು ನಿರ್ಧರಿಸಿದ್ದಾರೆ.
ಈಗ ಹಾಳಾದ ರಸ್ತೆಯ ಕಡೆಗೆ ಅಧಿಕಾರಿಗಳು , ಜನಪ್ರತಿನಿಧಿಗಳು ಗಮನಹರಿಸಬೇಕಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…