ಕೊಡುಗೆಯಾಗಿ ನೀಡಿದ ರೋಸ್ಟ್ರಂ ಉದ್ಘಾಟನೆ

December 25, 2019
9:04 AM

ಅರಂತೋಡು:  ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಿಸುವ ಕಾರ್ಯಕ್ರಮ ದಲ್ಲಿ ಕೊಡುಗೆ ಯಾಗಿ ನೀಡಿದ ರೋಸ್ಟ್ರಂ ನ್ನು ಅರಂತೋಡು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಹರೀಶ್ ಕಂಜಿಪಿಲಿ ಅನಾವರಣ ಗೊಳಿಸಿದರು.

Advertisement
Advertisement

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ  ಮೀನಾಕ್ಷಿ ಶಾಂತಿಗೋಡು,ಸುಳ್ಯ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ,ತಾಲ್ಲೂಕು ಪಂಚಾಯತ್ ಸದಸ್ಯೆ ಪುಷ್ಪ ಮೇದಪ್ಪ,ಟಿ.ಎಮ್ .ಶಹೀದ್,ಶಿಕ್ಷಣ ತಜ್ಞ ಅಯನೂರ್ ನಾಡಿಗ್ ಮಧು ಸೂದನ ರಾವ್ ಬೆಂಗಳೂರು ,ಕೆ.ವಿ.ಚಿದಾನಂದ ,ನಿತ್ಯಾನಂದ ಮುಂಡೋಡಿ,ಚಂದ್ರಶೇಖರ್ ಪೇರಾಲ್,ಸಾಫ್ಟ್‌ವೇರ್ ಉದ್ಯಮಿ ಕೆ.ಆರ್ .ಆನಂದ ಕಲ್ಲಗದ್ದೆ,ದೇವರಾಜ್ ಮುತ್ಲಾಜೆ, ಶತಮಾನೋತ್ಸವದ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿಶೋರ್ ಉಳುವಾರು,ಶಾಲಾ ಮುಖ್ಯ ಶಿಕ್ಷಕಿ ಕೆ.ಸರಸ್ವತಿ , ಸಮೂಹ ಸಂಪನ್ಮೂಲ ವ್ಯಕ್ತಿ ಗೋಪಾಲ ಕೃಷ್ಣ ಬನ , ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ | ಜನರು ಆತಂಕ ಪಡುವ ಅಗತ್ಯವಿಲ್ಲ | ಸಚಿವ ದಿನೇಶ್ ಗುಂಡೂರಾವ್
May 24, 2025
10:56 PM
by: The Rural Mirror ಸುದ್ದಿಜಾಲ
ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |
May 24, 2025
10:45 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ
May 24, 2025
9:23 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |
May 24, 2025
4:43 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror

Join Our Group