ಅರಂತೋಡು: ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಿಸುವ ಕಾರ್ಯಕ್ರಮ ದಲ್ಲಿ ಕೊಡುಗೆ ಯಾಗಿ ನೀಡಿದ ರೋಸ್ಟ್ರಂ ನ್ನು ಅರಂತೋಡು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಹರೀಶ್ ಕಂಜಿಪಿಲಿ ಅನಾವರಣ ಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ಸುಳ್ಯ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ,ತಾಲ್ಲೂಕು ಪಂಚಾಯತ್ ಸದಸ್ಯೆ ಪುಷ್ಪ ಮೇದಪ್ಪ,ಟಿ.ಎಮ್ .ಶಹೀದ್,ಶಿಕ್ಷಣ ತಜ್ಞ ಅಯನೂರ್ ನಾಡಿಗ್ ಮಧು ಸೂದನ ರಾವ್ ಬೆಂಗಳೂರು ,ಕೆ.ವಿ.ಚಿದಾನಂದ ,ನಿತ್ಯಾನಂದ ಮುಂಡೋಡಿ,ಚಂದ್ರಶೇಖರ್ ಪೇರಾಲ್,ಸಾಫ್ಟ್ವೇರ್ ಉದ್ಯಮಿ ಕೆ.ಆರ್ .ಆನಂದ ಕಲ್ಲಗದ್ದೆ,ದೇವರಾಜ್ ಮುತ್ಲಾಜೆ, ಶತಮಾನೋತ್ಸವದ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿಶೋರ್ ಉಳುವಾರು,ಶಾಲಾ ಮುಖ್ಯ ಶಿಕ್ಷಕಿ ಕೆ.ಸರಸ್ವತಿ , ಸಮೂಹ ಸಂಪನ್ಮೂಲ ವ್ಯಕ್ತಿ ಗೋಪಾಲ ಕೃಷ್ಣ ಬನ , ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…
ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490