ಅರಂತೋಡು: ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಿಸುವ ಕಾರ್ಯಕ್ರಮ ದಲ್ಲಿ ಕೊಡುಗೆ ಯಾಗಿ ನೀಡಿದ ರೋಸ್ಟ್ರಂ ನ್ನು ಅರಂತೋಡು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಹರೀಶ್ ಕಂಜಿಪಿಲಿ ಅನಾವರಣ ಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ಸುಳ್ಯ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ,ತಾಲ್ಲೂಕು ಪಂಚಾಯತ್ ಸದಸ್ಯೆ ಪುಷ್ಪ ಮೇದಪ್ಪ,ಟಿ.ಎಮ್ .ಶಹೀದ್,ಶಿಕ್ಷಣ ತಜ್ಞ ಅಯನೂರ್ ನಾಡಿಗ್ ಮಧು ಸೂದನ ರಾವ್ ಬೆಂಗಳೂರು ,ಕೆ.ವಿ.ಚಿದಾನಂದ ,ನಿತ್ಯಾನಂದ ಮುಂಡೋಡಿ,ಚಂದ್ರಶೇಖರ್ ಪೇರಾಲ್,ಸಾಫ್ಟ್ವೇರ್ ಉದ್ಯಮಿ ಕೆ.ಆರ್ .ಆನಂದ ಕಲ್ಲಗದ್ದೆ,ದೇವರಾಜ್ ಮುತ್ಲಾಜೆ, ಶತಮಾನೋತ್ಸವದ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿಶೋರ್ ಉಳುವಾರು,ಶಾಲಾ ಮುಖ್ಯ ಶಿಕ್ಷಕಿ ಕೆ.ಸರಸ್ವತಿ , ಸಮೂಹ ಸಂಪನ್ಮೂಲ ವ್ಯಕ್ತಿ ಗೋಪಾಲ ಕೃಷ್ಣ ಬನ , ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…