ಅರಂತೋಡು: ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಿಸುವ ಕಾರ್ಯಕ್ರಮ ದಲ್ಲಿ ಕೊಡುಗೆ ಯಾಗಿ ನೀಡಿದ ರೋಸ್ಟ್ರಂ ನ್ನು ಅರಂತೋಡು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಹರೀಶ್ ಕಂಜಿಪಿಲಿ ಅನಾವರಣ ಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ಸುಳ್ಯ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ,ತಾಲ್ಲೂಕು ಪಂಚಾಯತ್ ಸದಸ್ಯೆ ಪುಷ್ಪ ಮೇದಪ್ಪ,ಟಿ.ಎಮ್ .ಶಹೀದ್,ಶಿಕ್ಷಣ ತಜ್ಞ ಅಯನೂರ್ ನಾಡಿಗ್ ಮಧು ಸೂದನ ರಾವ್ ಬೆಂಗಳೂರು ,ಕೆ.ವಿ.ಚಿದಾನಂದ ,ನಿತ್ಯಾನಂದ ಮುಂಡೋಡಿ,ಚಂದ್ರಶೇಖರ್ ಪೇರಾಲ್,ಸಾಫ್ಟ್ವೇರ್ ಉದ್ಯಮಿ ಕೆ.ಆರ್ .ಆನಂದ ಕಲ್ಲಗದ್ದೆ,ದೇವರಾಜ್ ಮುತ್ಲಾಜೆ, ಶತಮಾನೋತ್ಸವದ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿಶೋರ್ ಉಳುವಾರು,ಶಾಲಾ ಮುಖ್ಯ ಶಿಕ್ಷಕಿ ಕೆ.ಸರಸ್ವತಿ , ಸಮೂಹ ಸಂಪನ್ಮೂಲ ವ್ಯಕ್ತಿ ಗೋಪಾಲ ಕೃಷ್ಣ ಬನ , ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…