ಬಿಳಿನೆಲೆ: ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಎ.29 ರಿಂದ ಮೇ 2 ರ ವರೇಗೆ ನಡೆಯಲಿದ್ದು ಸೋಮವಾರ ಧ್ವಜಾರೋಹಣ ನೆರವೇರಿಸಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.
ರೆಂಜಿಲಾಡಿ ಬೀಡಿನ ಅರಸರಾದ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್, ಮೀನಾಡಿ ಗುತ್ತು ಮಂಜುನಾಥ ಭಂಡಾರಿ, ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಬ್ರಂತೋಡು, ನಾಲ್ವೆಕಿಯವರಾದ ಚಂದ್ರಶೇಖರ ಗೌಡ ಬ್ರಂತೋಡು, ಸುಂದರ ಗೌಡ ದೊಡ್ಡಮನೆ , ಉಮೇಶ ಗೌಡ ಕಲ್ಲೂರು, ಕುಶಾಲಪ್ಪ ಗೌಡ ಆಯರ್ತಮನೆ, ಪ್ರಧಾನ ಪರಿಚಾರಕ ಕುಶಾಲಪ್ಪ ಗೌಡ ಕೆರ್ನಡ್ಕ, ದೈವ ನರ್ತಕ ಜನಾರ್ಧನ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಲಿಂಗ ಗೌಡ ಕನಿಯ, ಶಿವರಾಮ ನಾಯ್ಕ ಬೊಳೋಳಿ, ರಘುಚಂದ್ರ ಮನೆಜಾಲು, ರಾಮಣ್ಣ ಆಚಾರಿ, ಹೇಮಾವತಿ ದೊಡ್ಡಮನೆ, ಹರೀಸ್ ಕಲ್ಲೂರು, ನಾಗವೇಣಿ ಆಯರ್ತಮನೆ ಮತ್ತಿತರರು ಉಪಸ್ಥಿತರಿದ್ದರು.
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…