ಬಿಳಿನೆಲೆ: ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಎ.29 ರಿಂದ ಮೇ 2 ರ ವರೇಗೆ ನಡೆಯಲಿದ್ದು ಸೋಮವಾರ ಧ್ವಜಾರೋಹಣ ನೆರವೇರಿಸಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.
ರೆಂಜಿಲಾಡಿ ಬೀಡಿನ ಅರಸರಾದ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್, ಮೀನಾಡಿ ಗುತ್ತು ಮಂಜುನಾಥ ಭಂಡಾರಿ, ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಬ್ರಂತೋಡು, ನಾಲ್ವೆಕಿಯವರಾದ ಚಂದ್ರಶೇಖರ ಗೌಡ ಬ್ರಂತೋಡು, ಸುಂದರ ಗೌಡ ದೊಡ್ಡಮನೆ , ಉಮೇಶ ಗೌಡ ಕಲ್ಲೂರು, ಕುಶಾಲಪ್ಪ ಗೌಡ ಆಯರ್ತಮನೆ, ಪ್ರಧಾನ ಪರಿಚಾರಕ ಕುಶಾಲಪ್ಪ ಗೌಡ ಕೆರ್ನಡ್ಕ, ದೈವ ನರ್ತಕ ಜನಾರ್ಧನ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಲಿಂಗ ಗೌಡ ಕನಿಯ, ಶಿವರಾಮ ನಾಯ್ಕ ಬೊಳೋಳಿ, ರಘುಚಂದ್ರ ಮನೆಜಾಲು, ರಾಮಣ್ಣ ಆಚಾರಿ, ಹೇಮಾವತಿ ದೊಡ್ಡಮನೆ, ಹರೀಸ್ ಕಲ್ಲೂರು, ನಾಗವೇಣಿ ಆಯರ್ತಮನೆ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…