ಬಿಳಿನೆಲೆ: ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಎ.29 ರಿಂದ ಮೇ 2 ರ ವರೇಗೆ ನಡೆಯಲಿದ್ದು ಸೋಮವಾರ ಧ್ವಜಾರೋಹಣ ನೆರವೇರಿಸಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.
ರೆಂಜಿಲಾಡಿ ಬೀಡಿನ ಅರಸರಾದ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್, ಮೀನಾಡಿ ಗುತ್ತು ಮಂಜುನಾಥ ಭಂಡಾರಿ, ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಬ್ರಂತೋಡು, ನಾಲ್ವೆಕಿಯವರಾದ ಚಂದ್ರಶೇಖರ ಗೌಡ ಬ್ರಂತೋಡು, ಸುಂದರ ಗೌಡ ದೊಡ್ಡಮನೆ , ಉಮೇಶ ಗೌಡ ಕಲ್ಲೂರು, ಕುಶಾಲಪ್ಪ ಗೌಡ ಆಯರ್ತಮನೆ, ಪ್ರಧಾನ ಪರಿಚಾರಕ ಕುಶಾಲಪ್ಪ ಗೌಡ ಕೆರ್ನಡ್ಕ, ದೈವ ನರ್ತಕ ಜನಾರ್ಧನ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಲಿಂಗ ಗೌಡ ಕನಿಯ, ಶಿವರಾಮ ನಾಯ್ಕ ಬೊಳೋಳಿ, ರಘುಚಂದ್ರ ಮನೆಜಾಲು, ರಾಮಣ್ಣ ಆಚಾರಿ, ಹೇಮಾವತಿ ದೊಡ್ಡಮನೆ, ಹರೀಸ್ ಕಲ್ಲೂರು, ನಾಗವೇಣಿ ಆಯರ್ತಮನೆ ಮತ್ತಿತರರು ಉಪಸ್ಥಿತರಿದ್ದರು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …