ಬಿಳಿನೆಲೆ: ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಎ.29 ರಿಂದ ಮೇ 2 ರ ವರೇಗೆ ನಡೆಯಲಿದ್ದು ಸೋಮವಾರ ಧ್ವಜಾರೋಹಣ ನೆರವೇರಿಸಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.
ರೆಂಜಿಲಾಡಿ ಬೀಡಿನ ಅರಸರಾದ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್, ಮೀನಾಡಿ ಗುತ್ತು ಮಂಜುನಾಥ ಭಂಡಾರಿ, ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಬ್ರಂತೋಡು, ನಾಲ್ವೆಕಿಯವರಾದ ಚಂದ್ರಶೇಖರ ಗೌಡ ಬ್ರಂತೋಡು, ಸುಂದರ ಗೌಡ ದೊಡ್ಡಮನೆ , ಉಮೇಶ ಗೌಡ ಕಲ್ಲೂರು, ಕುಶಾಲಪ್ಪ ಗೌಡ ಆಯರ್ತಮನೆ, ಪ್ರಧಾನ ಪರಿಚಾರಕ ಕುಶಾಲಪ್ಪ ಗೌಡ ಕೆರ್ನಡ್ಕ, ದೈವ ನರ್ತಕ ಜನಾರ್ಧನ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಲಿಂಗ ಗೌಡ ಕನಿಯ, ಶಿವರಾಮ ನಾಯ್ಕ ಬೊಳೋಳಿ, ರಘುಚಂದ್ರ ಮನೆಜಾಲು, ರಾಮಣ್ಣ ಆಚಾರಿ, ಹೇಮಾವತಿ ದೊಡ್ಡಮನೆ, ಹರೀಸ್ ಕಲ್ಲೂರು, ನಾಗವೇಣಿ ಆಯರ್ತಮನೆ ಮತ್ತಿತರರು ಉಪಸ್ಥಿತರಿದ್ದರು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…