ಬಿಳಿನೆಲೆ: ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಎ.29 ರಿಂದ ಮೇ 2 ರ ವರೇಗೆ ನಡೆಯಲಿದ್ದು ಸೋಮವಾರ ಧ್ವಜಾರೋಹಣ ನೆರವೇರಿಸಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.
ರೆಂಜಿಲಾಡಿ ಬೀಡಿನ ಅರಸರಾದ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್, ಮೀನಾಡಿ ಗುತ್ತು ಮಂಜುನಾಥ ಭಂಡಾರಿ, ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಬ್ರಂತೋಡು, ನಾಲ್ವೆಕಿಯವರಾದ ಚಂದ್ರಶೇಖರ ಗೌಡ ಬ್ರಂತೋಡು, ಸುಂದರ ಗೌಡ ದೊಡ್ಡಮನೆ , ಉಮೇಶ ಗೌಡ ಕಲ್ಲೂರು, ಕುಶಾಲಪ್ಪ ಗೌಡ ಆಯರ್ತಮನೆ, ಪ್ರಧಾನ ಪರಿಚಾರಕ ಕುಶಾಲಪ್ಪ ಗೌಡ ಕೆರ್ನಡ್ಕ, ದೈವ ನರ್ತಕ ಜನಾರ್ಧನ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಲಿಂಗ ಗೌಡ ಕನಿಯ, ಶಿವರಾಮ ನಾಯ್ಕ ಬೊಳೋಳಿ, ರಘುಚಂದ್ರ ಮನೆಜಾಲು, ರಾಮಣ್ಣ ಆಚಾರಿ, ಹೇಮಾವತಿ ದೊಡ್ಡಮನೆ, ಹರೀಸ್ ಕಲ್ಲೂರು, ನಾಗವೇಣಿ ಆಯರ್ತಮನೆ ಮತ್ತಿತರರು ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…