ಬಿಳಿನೆಲೆ: ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಎ.29 ರಿಂದ ಮೇ 2 ರ ವರೇಗೆ ನಡೆಯಲಿದ್ದು ಸೋಮವಾರ ಧ್ವಜಾರೋಹಣ ನೆರವೇರಿಸಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.
ರೆಂಜಿಲಾಡಿ ಬೀಡಿನ ಅರಸರಾದ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್, ಮೀನಾಡಿ ಗುತ್ತು ಮಂಜುನಾಥ ಭಂಡಾರಿ, ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಬ್ರಂತೋಡು, ನಾಲ್ವೆಕಿಯವರಾದ ಚಂದ್ರಶೇಖರ ಗೌಡ ಬ್ರಂತೋಡು, ಸುಂದರ ಗೌಡ ದೊಡ್ಡಮನೆ , ಉಮೇಶ ಗೌಡ ಕಲ್ಲೂರು, ಕುಶಾಲಪ್ಪ ಗೌಡ ಆಯರ್ತಮನೆ, ಪ್ರಧಾನ ಪರಿಚಾರಕ ಕುಶಾಲಪ್ಪ ಗೌಡ ಕೆರ್ನಡ್ಕ, ದೈವ ನರ್ತಕ ಜನಾರ್ಧನ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಲಿಂಗ ಗೌಡ ಕನಿಯ, ಶಿವರಾಮ ನಾಯ್ಕ ಬೊಳೋಳಿ, ರಘುಚಂದ್ರ ಮನೆಜಾಲು, ರಾಮಣ್ಣ ಆಚಾರಿ, ಹೇಮಾವತಿ ದೊಡ್ಡಮನೆ, ಹರೀಸ್ ಕಲ್ಲೂರು, ನಾಗವೇಣಿ ಆಯರ್ತಮನೆ ಮತ್ತಿತರರು ಉಪಸ್ಥಿತರಿದ್ದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…