ಬಿಳಿನೆಲೆ: ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಎ.29 ರಿಂದ ಮೇ 2 ರ ವರೇಗೆ ನಡೆಯಲಿದ್ದು ಸೋಮವಾರ ಧ್ವಜಾರೋಹಣ ನೆರವೇರಿಸಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.
ರೆಂಜಿಲಾಡಿ ಬೀಡಿನ ಅರಸರಾದ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್, ಮೀನಾಡಿ ಗುತ್ತು ಮಂಜುನಾಥ ಭಂಡಾರಿ, ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಬ್ರಂತೋಡು, ನಾಲ್ವೆಕಿಯವರಾದ ಚಂದ್ರಶೇಖರ ಗೌಡ ಬ್ರಂತೋಡು, ಸುಂದರ ಗೌಡ ದೊಡ್ಡಮನೆ , ಉಮೇಶ ಗೌಡ ಕಲ್ಲೂರು, ಕುಶಾಲಪ್ಪ ಗೌಡ ಆಯರ್ತಮನೆ, ಪ್ರಧಾನ ಪರಿಚಾರಕ ಕುಶಾಲಪ್ಪ ಗೌಡ ಕೆರ್ನಡ್ಕ, ದೈವ ನರ್ತಕ ಜನಾರ್ಧನ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಲಿಂಗ ಗೌಡ ಕನಿಯ, ಶಿವರಾಮ ನಾಯ್ಕ ಬೊಳೋಳಿ, ರಘುಚಂದ್ರ ಮನೆಜಾಲು, ರಾಮಣ್ಣ ಆಚಾರಿ, ಹೇಮಾವತಿ ದೊಡ್ಡಮನೆ, ಹರೀಸ್ ಕಲ್ಲೂರು, ನಾಗವೇಣಿ ಆಯರ್ತಮನೆ ಮತ್ತಿತರರು ಉಪಸ್ಥಿತರಿದ್ದರು.
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…