ಬಿಳಿನೆಲೆ: ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಎ.29 ರಿಂದ ಮೇ 2 ರ ವರೇಗೆ ನಡೆಯಲಿದ್ದು ಸೋಮವಾರ ಧ್ವಜಾರೋಹಣ ನೆರವೇರಿಸಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.
ರೆಂಜಿಲಾಡಿ ಬೀಡಿನ ಅರಸರಾದ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್, ಮೀನಾಡಿ ಗುತ್ತು ಮಂಜುನಾಥ ಭಂಡಾರಿ, ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಬ್ರಂತೋಡು, ನಾಲ್ವೆಕಿಯವರಾದ ಚಂದ್ರಶೇಖರ ಗೌಡ ಬ್ರಂತೋಡು, ಸುಂದರ ಗೌಡ ದೊಡ್ಡಮನೆ , ಉಮೇಶ ಗೌಡ ಕಲ್ಲೂರು, ಕುಶಾಲಪ್ಪ ಗೌಡ ಆಯರ್ತಮನೆ, ಪ್ರಧಾನ ಪರಿಚಾರಕ ಕುಶಾಲಪ್ಪ ಗೌಡ ಕೆರ್ನಡ್ಕ, ದೈವ ನರ್ತಕ ಜನಾರ್ಧನ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಲಿಂಗ ಗೌಡ ಕನಿಯ, ಶಿವರಾಮ ನಾಯ್ಕ ಬೊಳೋಳಿ, ರಘುಚಂದ್ರ ಮನೆಜಾಲು, ರಾಮಣ್ಣ ಆಚಾರಿ, ಹೇಮಾವತಿ ದೊಡ್ಡಮನೆ, ಹರೀಸ್ ಕಲ್ಲೂರು, ನಾಗವೇಣಿ ಆಯರ್ತಮನೆ ಮತ್ತಿತರರು ಉಪಸ್ಥಿತರಿದ್ದರು.
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…